ಪತ್ನಿಗೆ ನೇಣು ಹಾಕಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಪತಿ!

ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಅಮಾನವೀಯ ಘಟನೆ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. WhatsApp Group Join Now ಭಾಗ್ಯಶ್ರೀ ಜಿಗಳೂರು (23) ಕೊಲೆಯಾದ ಮಹಿಳೆ. ಆಕೆಯ ಪತಿ ಪ್ರವೀಣ್ ಜಿಗಳೂರು ಹತ್ಯೆಗೈದ ಆರೋಪಿ. ಪತ್ನಿ ಮೇಲೆ ಅನೈತಿಕ ಸಂಬಂಧದ ಅನುಮಾನದ ಮೇಲೆ ಕಟ್ಟಿಗೆಯಿಂದ ಹಲ್ಲೆಗೈದು ಆಕೆಗೆ ನೇಣು ಬಿಗಿದಿದ್ದ. ಬಳಿಕ ಆಕೆ ಪ್ರಾಣಸಂಕಟದಲ್ಲಿ ಒದ್ದಾಡುವುದನ್ನು ಅತ್ತೆ – ಮಾವನಿಗೆ ವಿಡಿಯೋ ಕಾಲ್‌ … Read more

ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?

ತಂದೆಯ ಆಸ್ತಿಗೆ ಸಂಬಂಧಪಟ್ಟಂತೆ ಈಗ ಸುಪ್ರೀಂ ಕೋರ್ಟ್ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಸ್ವಂತ ಮಗನಾದರೂ ಕೂಡ ಅಪ್ಪನ ಆಸ್ತಿಯಲ್ಲಿ ಯಾವುದೇ ರೀತಿಯ ಪಾಲು ಸಿಗುವುದಿಲ್ಲ. ಅಪ್ಪನ ಆಸ್ತಿಯಲ್ಲಿ ಪಾಲು ಕೇಳುವ ಮಕ್ಕಳಿಗೆ ಈಗ ಸುಪ್ರೀಂ ಕೋರ್ಟ್ ಹೊಸ ನಿಯಮವನ್ನ ಜಾರಿಗೆ ತಂದಿದೆ. ಪೋಷಕರನ್ನ ಆರ್ಥಿಕವಾಗಿ ಮತ್ತು ಮಾನಸಿಕವಾಗಿ ರಕ್ಷಣೆ ಮಾಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈ ಆದೇಶವನ್ನ ಹೊರಡಿಸಿದೆ. ಕೆಲವೊಮ್ಮೆ ಮಕ್ಕಳಾದವರು ತಂದೆಯ ಆಸ್ತಿಯಲ್ಲಿ ಪಾಲು ಬೇಕು ಅಂತ ಕೋರ್ಟ್ ಮೆಟ್ಟಿಲನ್ನ … Read more

Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?

Bank Rules : ನಿಮ್ಮ ಬ್ಯಾಂಕ್‌ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ. WhatsApp Group Join Now ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ … Read more

PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ

ಭಾರತದ ಕೋಟ್ಯಂತರ ಕುಟುಂಬಗಳಿಗೆ ಸ್ವಂತ ಮನೆ ಎಂಬುದು ಜೀವನದ ಅತಿ ದೊಡ್ಡ ಕನಸು. ಮಳೆ ಬಂದಾಗ ಸೋರುವ ಮಾಡಿನ ಕೆಳಗೆ ಅಳು ನುಂಗಿ ಕೂರುವ ಕುಟುಂಬಗಳಿಗೆ, ಬಾಡಿಗೆ ಮನೆಯ ಚಿಂತೆಯಲ್ಲಿ ರಾತ್ರಿ ನಿದ್ದೆ ಕಳೆದುಕೊಳ್ಳುವ ತಂದೆ-ತಾಯಂದಿರಿಗೆ – ಈ ಯೋಜನೆ ನಿಜವಾಗಿಯೂ ಒಂದು ಭರವಸೆಯ ಬೆಳಕಾಗಿದೆ. WhatsApp Group Join Now ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) 2026 ಈ ಕನಸನ್ನು ನನಸು ಮಾಡಲು ನೇರ ಆರ್ಥಿಕ ನೆರವು ನೀಡುತ್ತಿದೆ. ಸ್ವಂತ … Read more

Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?

Pension Scheme : ನಮಸ್ಕಾರ ಸ್ನೇಹಿತರೇ, ವಿಧವಾ ಪಿಂಚಣಿ ಯೋಜನೆಯಡಿ ವಿಧವೆ ಮಹಿಳೆಯರಿಗೆ ಸರ್ಕಾರದಿಂದ ₹800/- ರೂಪಾಯಿ ಸಿಗಲಿದ್ದು, ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಪ್ರತಿ ರಾಜ್ಯದಲ್ಲೂ ವಿಧವಾ ಪಿಂಚಣಿ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯಡಿ ಆರ್ಥಿಕವಾಗಿ ದುರ್ಬಲವಾಗಿರುವ ವಿಧವೆ ಮಹಿಳೆಯರಿಗೆ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ. WhatsApp Group Join Now ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ … Read more

Free Borewell Scheme : ಉಚಿತ ಬೋರ್‌ ವೆಲ್‌ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗಂಗಾ ಕಲ್ಯಾಣ ಯೋಜನೆ 2026ರಡಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಉಚಿತ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ನೀಡಲಾಗಿದೆ. ಈ ಯೋಜನೆಯಡಿ ರೈತರ ಕೃಷಿಭೂಮಿಗೆ ಬೋರ್‌ವೆಲ್ ಕೊರೆಸಲು ಹಾಗೂ ಪಂಪ್‌ಸೆಟ್ ಅಳವಡಿಸಲು ಸರ್ಕಾರದಿಂದ ಆರ್ಥಿಕ ಸಹಾಯ ನೀಡಲಾಗುತ್ತದೆ. WhatsApp Group Join Now ಯೋಜನೆಯ ಉದ್ದೇಶ ಏನು.? ಗಂಗಾ ಕಲ್ಯಾಣ ಯೋಜನೆಯ ಮುಖ್ಯ ಉದ್ದೇಶ ಒಣಭೂಮಿಯ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸುವುದು. ಬೋರ್‌ವೆಲ್, ಪಂಪ್‌ಸೆಟ್ ಹಾಗೂ ವಿದ್ಯುದ್ದೀಕರಣದ ವೆಚ್ಚವನ್ನು … Read more

Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

ಒಬ್ಬ ವ್ಯಕ್ತಿಯು ತನ್ನ ಆಸ್ತಿಯನ್ನು ಯಾರಿಗೆ ನೀಡಬೇಕು ಎಂದು ಮುಂಚಿತವಾಗಿಯೇ ಉಯಿಲು (Will) ಬರೆಯದೆ ಮರಣ ಹೊಂದಿದರೆ, ಅಂತಹ ಸಂದರ್ಭದಲ್ಲಿ ಆಸ್ತಿ ಹಂಚಿಕೆಯು ಹಿಂದೂ ಉತ್ತರಾಧಿಕಾರ ಕಾಯ್ದೆ 1956 ಮತ್ತು 2005ರ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ನಡೆಯುತ್ತದೆ. ಕಾನೂನು ತಜ್ಞರ ಪ್ರಕಾರ, ಇಂತಹ ಸಂದರ್ಭದಲ್ಲಿ ವಾರಸುದಾರರನ್ನು ಎರಡು ಮುಖ್ಯ ವರ್ಗಗಳಾಗಿ ವಿಂಗಡಿಸಲಾಗುತ್ತದೆ. WhatsApp Group Join Now 1. ಪ್ರಥಮ ದರ್ಜೆಯ ವಾರಸುದಾರರು (Class-I Heirs)ಆಸ್ತಿ ಹಂಚಿಕೆಯಲ್ಲಿ ಇವರಿಗೆ ಮೊದಲ ಆದ್ಯತೆ ಇರುತ್ತದೆ. ಮರಣ ಹೊಂದಿದ ವ್ಯಕ್ತಿಯ … Read more

ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್‌ ನಿಲುವೇನು?

ಹಿಂದೂ ಉತ್ತರಾಧಿಕಾರ ಕಾಯ್ದೆ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾಯ್ದೆಯಲ್ಲಿರುವ ಕೆಲವು ಅಸ್ಪಷ್ಟತೆಗಳು ಮತ್ತು ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದ ಅಂತರಗಳನ್ನು ಸರಿಪಡಿಸಬೇಕೆಂದು ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. WhatsApp Group Join Now ಈ ಸಂಬಂಧ ತೀರ್ಪಿನ ಪ್ರತಿಯನ್ನು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯಕ್ಕೂ ಕಳುಹಿಸಲಾಗಿದೆ. ವಿಧವೆಯರು ಮತ್ತು ತಾಯಂದಿರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ನಿಬಂಧನೆಗಳಲ್ಲಿ ಸ್ಪಷ್ಟತೆ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ಉತ್ತರಾಧಿಕಾರ ಕಾಯ್ದೆ, … Read more

Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!

ನೀವು ನಿಮ್ಮ ಹಣವನ್ನು ಸುರಕ್ಷಿತವಾಗಿ ಹೂಡಿಕೆ ಮಾಡಿ, ನಿಗದಿತ ಲಾಭವನ್ನು ಗಳಿಸಲು ಬಯಸುತ್ತಿದ್ದೀರಾ? ಹಾಗಿದ್ದರೆ ಇಂಡಿಯಾ ಪೋಸ್ಟ್ನ ಅತ್ಯಂತ ಜನಪ್ರಿಯ ಸಣ್ಣ ಉಳಿತಾಯ ಯೋಜನೆಯಾದ ‘ಕಿಸಾನ್ ವಿಕಾಸ್ ಪತ್ರ’ (KVP) ನಿಮಗೊಂದು ಸೂಕ್ತ ವೇದಿಕೆಯಾಗಿದೆ. ಮಾರುಕಟ್ಟೆಯ ಏರಿಳಿತಗಳ ಅಪಾಯವಿಲ್ಲದೆ, ಹೂಡಿಕೆಗೆ ಸಂಪೂರ್ಣ ಭದ್ರತೆ ಮತ್ತು ಖಚಿತ ಆದಾಯವನ್ನು ಬಯಸುವ ಹೂಡಿಕೆದಾರರಿಗೆ ಈ ಯೋಜನೆ ಹೇಳಿಮಾಡಿಸಿದಂತಿದೆ. WhatsApp Group Join Now ಯೋಜನೆಯ ಹೆಸರು ರೈತರನ್ನು ಸೂಚಿಸುವಂತಿದ್ದರೂ, ಅರ್ಹತೆ ಹೊಂದಿರುವ ದೇಶದ ಪ್ರತಿಯೊಬ್ಬ ನಾಗರಿಕರೂ ಇದರಲ್ಲಿ ಹೂಡಿಕೆ ಮಾಡಬಹುದಾಗಿದೆ. … Read more

Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!

Bank Updates : ನಮಸ್ಕಾರ ಸ್ನೇಹಿತರೇ, ಇಂದಿನ ಜಗತ್ತಿನಲ್ಲಿ, ವಿವಿಧ ಸರ್ಕಾರಿ ಸೌಲಭ್ಯಗಳು, ಸಬ್ಸಿಡಿಗಳು ಮತ್ತು ಹಣಕಾಸು ಸೇವೆಗಳನ್ನು ಪಡೆಯಲು ಬ್ಯಾಂಕ್ ಖಾತೆಯನ್ನು ಹೊಂದಿರುವುದು ಮೂಲಭೂತ ಅವಶ್ಯಕತೆಯಾಗಿದೆ. ಆದಾಗ್ಯೂ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. WhatsApp Group Join Now ಒಂದಕ್ಕಿಂತ ಹೆಚ್ಚು ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರುವ ಜನರು ಜಾಗರೂಕರಾಗಿರಬೇಕು. ಉತ್ತಮ ಹಣಕಾಸು ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಗ್ರಾಹಕರು ಅನಗತ್ಯ ದಂಡ ಮತ್ತು ಸಮಸ್ಯೆಗಳನ್ನು ತಪ್ಪಿಸಲು ಸಹಾಯ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ … Read more