MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
ಕಳೆದ ಮೇ 10ರಂದು ಪ್ರಮಾಣವಚನ ಸ್ವೀಕರಿಸಿ, ಆಡಳಿತಾತ್ಮಕ ಕೆಲಸಗಳಲ್ಲಿ ತೀವ್ರ ಬ್ಯುಸಿಯಾಗಿದ್ದರೂ ವಿಜಯ್ ಅವರು ಕೇವಲ ಒಂದು ತಿಂಗಳ ಅಂತರದಲ್ಲಿ ಕೊಲ್ಲೂರಿಗೆ ಧಾವಿಸುತ್ತಿರುವುದು ತಮಿಳುನಾಡು ರಾಜಕಾರಣದ ದಶಕಗಳ ಹಳೆಯ ಪದ್ದತಿಯನ್ನು ನೆನಪಿಸುತ್ತಿದೆ. WhatsApp Group Join Now ಅಷ್ಟಕ್ಕೂ ತಮಿಳು ನಾಡು ಮುಖ್ಯಮಂತ್ರಿಗಳಿಗೆ ಹಾಗೂ ಮೂಕಾಂಬಿಕಾ ದೇಗುಲಕ್ಕೆ ಇರುವ ಸಂಬಂಧವೇನು..? ಬನ್ನಿ ನೋಡೋಣ.. ಹೌದು.. ವಿಜಯ್ ಅವರು ಇಂದು ಮಧ್ಯಾಹ್ನ 3:00 ಗಂಟೆಗೆ ದೇವಸ್ಥಾನಕ್ಕೆ ಭೇಟಿ ನೀಡಿ, ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಕರ್ನಾಟಕದಲ್ಲೂ ಅವರಿಗೆ … Read more